ರಾಜು ಕಾಗೆ ರಾಜೀನಾಮೆ ಕೊಡ್ತಾರಂತೆ ಎಂದರೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು
ಅವರ ಹೇಳಿಕೆ ಈಗ ರಾಜ್ಯ ಸರ್ಕಾರದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯನವರನ್ನು ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಮಾಡಿವೆ. ಇದಕ್ಕೆ ಉತ್ತರಿಸಿದ ಅವರು ಇರಪ್ಪಾ ನಾನು ಕರೆದು ಮಾತನಾಡುತ್ತೇನೆ ಎಂದಿದ್ದಾರೆ.
ಏನು ಅನುದಾದ ಕೊಟ್ಟಿಲ್ವಂತೆ ಎಂದು ಮಾಧ್ಯಮಗಳಿಗೇ ಸಿಎಂ ಪ್ರಶ್ನೆ ಮಾಡುತ್ತಾರೆ. ಆಗ ಮುಖ್ಯಮಂತ್ರಿಗಳ ಅನುದಾನ ಎಂದಾಗ ಮುಖ್ಯಮಂತ್ರಿಗಳ ಅನುದಾನ ಎಂದು ಎಲ್ಲಾದ್ರೂ ಇದ್ಯಾ? ವಿಶೇಷ ಅನುದಾನ ಅಂತ ಇದೆ. ಅದು ನಾನೀಗ ಕರೆದು ಮಾತನಾಡುತ್ತೇನೆ ಬಿಡಪ್ಪಾ ಎಂದಿದ್ದಾರೆ.