×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸಿದ್ದರಾಮಯ್ಯರ ಹೊಸ ಮನೆ ಗೃಹಪ್ರವೇಶಕ್ಕೆ ಇವರಿಗಿಲ್ಲ ಎಂಟ್ರಿ
Sampriya
ಶುಕ್ರವಾರ, 3 ಅಕ್ಟೋಬರ್ 2025 (18:01 IST)
ಮೈಸೂರು: ಡಿಸೆಂಬರ್ನಲ್ಲಿ ಹೊಸ ಮನೆಯ ಗೃಹ ಪ್ರವೇಶ ಮಾಡಲಿರುವ ಸಿಎಂ ಸಿದ್ದರಾಮಯ್ಯನವರು ಯಾರಿಗೂ ಆಹ್ವಾನ ನೀಡಲ್ಲ ಎಂದು ಹೇಳಿದರು.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದ ಅವರು, ಮನೆಯ ಕೆಲಸ ಬಹುತೇಕ ಮುಕ್ತಾಯವಾಗಿದೆ. ಬರೀ ಕುಟುಂಬಸ್ಥರ ಸಮ್ಮುಖದಲ್ಲಿಯೇ ಗೃಹ ಪ್ರವೇಶ ಮಾಡುತ್ತೇವೆ.
ಸದ್ಯ ನಾನು ವಾಸವಾಗಿರುವ ಮನೆ ನನ್ನ ಸ್ವಂತದಲ್ಲ, ಮರಿಸ್ವಾಮಿ ಅವರದ್ದು. ಮರಿಸ್ವಾಮಿಯೇ ನನಗೆ ಹಾಗೂ ನನ್ನ ಮಗನಿಗೆ ಅನ್ನದಾತ ಎಂದಿದ್ದಾರೆ.
ಗೃಹ ಪ್ರವೇಶ ಆದ ಮೇಲೆ ಹೊಸ ಮನೆಗೆ ಹೋಗುತ್ತೇವೆ. ಈ ಮನೆಯನ್ನು ಮರಿಸ್ವಾಮಿ ಖಾಲಿ ಇಟ್ಟರೆ ಜನರನ್ನ ಭೇಟಿ ಮಾಡಲು ಬಳಸಿಕೊಳ್ಳುತ್ತೇವೆ ಎಂದರು.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ವಿಶ್ವ ದಾಖಲೆ ಬರೆದ ಕಾಂಗ್ರೆಸ್ ಶಕ್ತಿ ಯೋಜನೆ: ಸಿಎಂ ಸಿದ್ದರಾಮಯ್ಯ ಫುಲ್ ಖುಷ್
ಸಂಕಷ್ಟಕ್ಕೆ ಬಾರದ ಸಿದ್ದರಾಮಯ್ಯನವರು ಬೆಳಗಾವಿಗೆ ಬಿರಿಯಾನಿ ತಿನ್ನಲು ಬರುತ್ತಿದ್ದಾರೆ: ಅಶೋಕ
ಗಾಯಕ ಜುಬೀನ್ ಗಾರ್ಗ್ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ
ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ
ರಾಹುಲ್ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಹಾಸನ: ಅಡುಗೆ ವಿಚಾರಕ್ಕೆ ತಾಯಿಯನ್ನೇ ಕೊಲೆಗೈದ ಪಾಪಿ ಮಗ
ಗಾಯಕ ಜುಬೀನ್ ಗಾರ್ಗ್ ಸಾವು ಪ್ರಕರಣ: ಸುಪ್ರೀಂ ಮೆಟ್ಟಿಲೇರಿದ ಉತ್ಸವದ ಆಯೋಜಕ
ಯಾರ ಪ್ರೇರಣೆಯಿಂದ ಇದೆಲ್ಲ ಆಯ್ತು: ಡಿಕೆಶಿ ಹೆಸರು ಹೇಳದೆಯೇ ಗುಡುಗಿದ ದೇವೇಗೌಡ
Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ
ವಿಶ್ವ ದಾಖಲೆ ಬರೆದ ಕಾಂಗ್ರೆಸ್ ಶಕ್ತಿ ಯೋಜನೆ: ಸಿಎಂ ಸಿದ್ದರಾಮಯ್ಯ ಫುಲ್ ಖುಷ್
ಆ್ಯಪ್ನಲ್ಲಿ ವೀಕ್ಷಿಸಿ
x