ಸಿದ್ದರಾಮಯ್ಯ ಘನತೆಗೆ ತಕ್ಕ ಹೇಳಿಕೆ ಅಲ್ಲ- ಸಿಎಂ ಬಸವರಾಜ್ ಬೊಮ್ಮಾಯಿ

ಭಾನುವಾರ, 23 ಏಪ್ರಿಲ್ 2023 (14:22 IST)
ಲಿಂಗಾಯತ ಸಿಎಂ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು,ನೋಡಿ ಅವರೊಬ್ಬ ಹಿರಿಯ ನಾಯಕ.ಅವರಿಂದ ನಾನು ಇದನ್ನ ನಿರೀಕ್ಷೆ ಮಾಡಿರಲಿಲ್ಲ.ಅವರವರ ಸಮಾಜದ ನಾಯಕರು ಅವರ ಯೋಗ್ಯತೆ, ಕ್ಷಮತೆ ಯಲ್ಲಿ ಕೆಲಸ ಮಾಡ್ತಾರೆ.ಅವರ ಘನತೆಗೆ ಇದು ತಕ್ಕ ಹೇಳಿಕೆ ಅಲ್ಲ.ಮುಂದಿನ ದಿನಗಳಲ್ಲಿ ಜನತೆ ಇದಕ್ಕೆ ಉತ್ತರ ಕೊಡ್ತಾರೆ ಎಂದು ಸಿದ್ದರಾಮಯ್ಯ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ