ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತೆರಳುತ್ತಿದ್ದು, ಅಂದು ಬೆಳಗ್ಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉದ್ಯಮಿಗಳೊಂದಿಗೆ ಸಂವಾದ ನಡೆಸಲಿರುವ ಸಿಎಂ, ಉದ್ಯಮಿಗಳನ್ನು ರಾಜ್ಯದತ್ತ ಸೆಳೆದು ಉದ್ಯೋಗ ಸೃಷ್ಟಿಸಲು ಹುನ್ನಾರ ಹೆಣೆದಿದ್ದಾರೆ.