ಸಭೆಯಲ್ಲಿ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಗೃಹ ಸಚಿವ ಕೆ.ಜೆ.ಜಾರ್ಜ್, ಪೊಲೀಸ್ ಮಹಾ ನಿರ್ದೇಶಕ(ಡಿಜಿ&ಐಜಿಪಿ) ಲಾಲ್ ರುಕುಮಾ ಪಚಾವೊ ಸೇರಿದಂತೆ ಇನ್ನಿತರೆ ಗಣ್ಯರು ಭಾಗವಹಿಸಲಿದ್ದು, ಸಿಎಂ ನೇತೃತ್ವದಲ್ಲಿ ವಿಸ್ತೃತವಾಗಿ ಚರ್ಚಿಸಲಿದ್ದಾರೆ ಎನ್ನಲಾಗಿದ್ದು, ಮುಖ್ಯಮಂತ್ರಿಗಳ ನಿವಾಸ ಕೃಷ್ಣಾದಲ್ಲಿ ಸಭೆ ನಡೆಯಲಿದೆ.