ಕಪ್ ಗೆದ್ದು ಅಭಿಮಾನಿಗಳ ಕಾಯುವಿಕೆ ಅಂತ್ಯ ಮಾಡಿ, RCBಗೆ ಶುಭ ಹಾರೈಸಿದ ಸಿದ್ದರಾಮಯ್ಯ
ಈ ಹಿಂದೆಯೂ ಆರ್ಸಿಬಿಗೆ ಸಿಎಂ ಸಿದ್ದರಾಮಯ್ಯ ಅವರು ಬೆಂಬಲವನ್ನು ಸೂಚಿಸುತ್ತಿದ್ದಾರೆ. ಸ್ಟೇಡಿಯಂಗೆ ಬಂದು ಆರ್ಸಿಬಿಯ ಪಂದ್ಯಾಟವನ್ನು ವೀಕ್ಷಿಸಿದ್ದು ಉಂಟು. ಇದೀಗ ಆರ್ಸಿಬಿಯ ಗೆಲುವು ಕೋಟ್ಯಂತರ ಅಭಿಮಾನಿಗಳ 18ವರ್ಷಗಳ ಕಾಯುವಿಕೆಯನ್ನು ಅಂತ್ಯ ಮಾಡುತ್ತದೆ ಎಂದರು.
ಇಂದು ಅಹಮಾದಾಬಾದ್ನಲ್ಲಿ ಆರ್ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಐಪಿಎಲ್ 2025ರ ಟ್ರೋಫಿಗಾಗಿ ಹಣಾಹಣಿ ನಡೆಯಲಿದೆ. ಚೊಂಚಲ ಬಾರಿಗೆ ಎರಡು ತಂಡಗಳು ಇಂದು ಎದುರು ಬದುರಾಗಲಿದೆ.