ಧರ್ಮಸ್ಥಳದಲ್ಲಿ ಸಿದ್ದರಾಮಯ್ಯ (ಫೋಟೋ ಗ್ಯಾಲರಿ)

ಗುರುವಾರ, 28 ಜೂನ್ 2018 (15:48 IST)
ಮಂಗಳೂರು: ಉಜಿರೆಯ ಶಾಂತಿವನ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ 12 ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ ಬೆಂಗಳೂರಿಗೆ ಮರಳುವ ಮೊದಲು ಧರ್ಮಸ್ಥಳ ಮಂಜುನಾಥ ದೇವರ ದರ್ಶನಕ್ಕೆ ಬಂದ ಸಿದ್ದರಾಮಯ್ಯಗೆ ಭವ್ಯ ಸ್ವಾಗತ ದೊರಕಿತು. ಈ ವೇಳೆ ದೇವಾಲಯಲದಲ್ಲಿ ರುದ್ರಾಭಿಷೇಕ ಪೂಜೆ ನಡೆಸಿ ಸಿದ್ದರಾಮಯ್ಯ ತೆರಳಿದರು. ಈ ಸಂದರ್ಭದ ಎಕ್ಸ್ ಕ್ಲೂಸಿವ್ ಫೋಟೋಗಳು ಇಲ್ಲಿವೆ..































































ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ