ಕರಾವಳಿ ಹಿಂದುತ್ವದ ಲ್ಯಾಬೋರೇಟರಿ ಇದ್ದ ಹಾಗೆ: ಸಿದ್ದರಾಮಯ್ಯ
ಇನ್ನು, ಕೇಂದ್ರದಲ್ಲಿ ಸಿಬಿಐ ನಿರ್ದೇಶಕರ ನಡುವಿನ ಕಚ್ಚಾಟದ ಬಗ್ಗೆಯೂ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಹಿಂದೆ ಸಿಬಿಐ ಮೇಲೆ ನಂಬಿಕೆಯಿತ್ತು. ಆದರೆ ಈಗ ಕೇಂದ್ರ ಸರ್ಕಾರ ಸಿಬಿಐ ಮೇಲೆ ಹಸ್ತಕ್ಷೇಪ ಮಾಡುತ್ತಿರುವುದರಿಂದ ನಿರ್ದೇಶಕರ ನಡುವೆಯೇ ಕಚ್ಚಾಟ ಶುರುವಾಗಿದೆ ಎಂದಿದ್ದಾರೆ.