ಸಿದ್ದು ವಿರುದ್ಧ HDK ಕಿಡಿ

ಸೋಮವಾರ, 27 ಮಾರ್ಚ್ 2023 (17:46 IST)
ಕಾಂಗ್ರೆಸ್​​​ನ ಒಳಜಗಳದ ಜೊತೆಗೆ ಸಿದ್ದರಾಮಯ್ಯ ಅವರಿಗೆ ಅವರ ಮೇಲೇ ನಂಬಿಕೆಯಿಲ್ಲ. ಹಾಗಾಗಿ ಬೇರೆ ಬೇರೆ ಕ್ಷೇತ್ರಗಳಿಂದ ಸ್ಪರ್ಧಿಸಲು ಪ್ರಯತ್ನಿಸುತ್ತಿದ್ಧಾರೆ. ಅಂತಾ ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯನವರ ಹೈಕಮಾಂಡ್ ಮನೆಯಲ್ಲಿದೆ. ಸಿದ್ದರಾಮಯ್ಯ ಎರಡು ಕ್ಷೇತ್ರ ಸುರಕ್ಷಿತವಲ್ಲ ಎಂದು ಮೂರು ಕ್ಷೇತ್ರದಿಂದಲೂ ಸ್ಪರ್ಧಸಬಹುದು. ನಾನೇನು ಅವರ ಬಗ್ಗೆ ಸಹಾನುಭೂತಿ ತೋರಿಲ್ಲ ಅಂತಾ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ