ಕಾಂಗ್ರೆಸ್ ಪಕ್ಷದಿಂದ ಮೌನ ಸತ್ಯಾಗ್ರಹ

ಬುಧವಾರ, 12 ಜುಲೈ 2023 (14:00 IST)
ರಾಹುಲ್ ಗಾಂಧಿ ಅರ್ಜಿ ವಜಾ ಹಿನ್ನೆಲೆ ಕಾಂಗ್ರೆಸ್ ಪಕ್ಷದಿಂದ ವಿಧಾನಸೌದದ ಮುಂಭಾಗ ಮೌನ ಪ್ರತಿಭಟನೆ ಮಾಡಲಾಗಿದೆ.ಅರ್ಜಿ ವಜಾದ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇದೆ ಆರೋಪಿಸಿ ಕಾಂಗ್ರೆಸ್‌ ಧರಣಿ ನಡೆಸಿದೆ.ಮೌನ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿಕೆಶಿವಕುಮಾರ್ ಹಲವು ಸಚಿವರು ಭಾಗಿಯಾಗಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ