ಮಗುವನ್ನ ಕೆರೆಗೆ ಎಸೆದು ಕೊಂದ ಪಾಪಿ ತಂದೆ

ಭಾನುವಾರ, 22 ಅಕ್ಟೋಬರ್ 2023 (20:43 IST)
ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆಯಾದ ಮೈಸೂರಿನಲ್ಲೊಂದು ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ. ತಂದೆಯಿಂದಲೇ ಸ್ವಂತ ಮಗುವಿನ ಹತ್ಯೆಯಾಗಿದೆ.ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಮಾಕೋಡು ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ನಿಷ್ಕರುಣಿ ಪಾಪಿ ತಂದೆ ಗಣೇಶ್ ಒಂದೂವರೆ ವರ್ಷದ ಮಗುವನ್ನು ಕೆರೆಗೆ ಎಸೆದು ಕೊಂದಿದ್ದಾನೆ. ಈ ಸಂಬಂಧ ಗಣೇಶ್ ಅತ್ತೆ ಅಂಜನಮ್ಮ ಅವರಿಂದ ದೂರು ದಾಖಲಾಗಿದ್ದು, ಪಿರಿಯಾಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ