ರಾಜ್ಯದಲ್ಲಿ ಪೊಲೀಸರಿಗೆ ನೀಡುವ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಹೀಗಾಗಿ, ಪೊಲೀಸರು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾಗಿದ್ದಾರೆ. ರಾಜ್ಯ ಸರಕಾರ ಪೊಲೀಸರ ವೇತನದಲ್ಲಿ ಮಾಡುತ್ತಿರುವ ತಾರತಮ್ಯವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಆಗ್ರಹಿಸಿ ಹಾವೇರಿ ಜಿಲ್ಲೆಯ ಸಿಗ್ಗಾವಿ ತಾಲೂಕಿನ ಶಿಶುನಾಳ ಗ್ರಾಮದಲ್ಲಿ ಸಿಂಗ್ಲಿ ಬಸ್ಯಾ ಮರವೇರಿ ಪ್ರತಿಭಟನೆ ನಡೆಸುತ್ತಿದ್ದಾನೆ.