ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಬೇಟೆ ..!!!

ಶನಿವಾರ, 23 ಅಕ್ಟೋಬರ್ 2021 (16:20 IST)
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಇಂದು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ.ದೆಹಲಿ ಮೂಲದ ರಫ್ತುದಾರ ಮಹಾ ವಿಷ್ಣುವಿನ ಪುರಾತನ ವಿಗ್ರಹವನ್ನು ಜಪಾನ್ ಗೆ ಅಕ್ರಮ ಸಾಗಣೆ ಮಾಡಲು ಯತ್ನಿಸುತ್ತಿದ್ದ. ಇದನ್ನು ತಿಳಿದ ಅಧಿಕಾರಿಗಳು, ಪುರಾತನ ಕಲಾ ಸಂಪತ್ತು ಸಾಗಣೆ ನಿಷೇಧ ಖಾಯ್ದೆಯಡಿ ವಿಗ್ರಹ ವಶ ಪಡಿಸಿಕೊಂಡಿದ್ದಾರೆ. ಹಾಗೇ ವಿಗ್ರಹ ರಫ್ತು ಮಾಡಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಿ, ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ