ನಾನು ಬಿಲ್ಲವ ಸಮುದಾಯದ ನಾಯಕನಾಗಿ ಹಲವು ಅಭಿವೃದ್ಧಿ ಕೆಲಸವನ್ನು ಮಾಡಿದ್ದೇನೆ. ಆದರೆ, ನನ್ನನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ವಿನಯ್ ಸೊರಕೆ ಅವರು ಸೋನಿಯಾ ಗಾಂಧಿಯವರನ್ನು ಕಾರಣ ಕೇಳಿದ್ದಾರೆ. ಸಚಿವರಿಗೆ ಉತ್ತರಿಸಿರುವ ಸೋನಿಯಾ ಗಾಂಧಿ, ನಾವು ಯಾವ ಸಮುದಾಯದ ನಾಯಕರನ್ನು ಕೈಬಿಡುತ್ತಿಲ್ಲ. ನೀವು ಪಕ್ಷ ಸಂಘಟನೆಯತ್ತ ಗಮನ ನೀಡಿ ಎಂದು ಸಲಹೆ ನೀಡಿದ್ದಾರೆ.