ಸಂಪುಟ ವಿಸ್ತರಣೆಯಾದ ದಿನವೇ ರಾಜ್ಯ ಸರ್ಕಾರ ಪತನ!
‘ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂಬುದೇ ಅನುಮಾನ. ಹಿಂದೆ ಜೆಡಿಎಸ್ ನವರೇ ಸಿದ್ದರಾಮಯ್ಯನವರನ್ನು ಹೀನಾಯವಾಗಿ ಸೋಲಿಸಿದ್ರು. ಈಗ ಅದೇ ಜೆಡಿಎಸ್ ನವರ ಜತೆ ಸೇರಿಕೊಂಡು ಅಧಿಕಾರಕ್ಕಾಗಿ ಆಸೆ ಪಟ್ಟು ಸರ್ಕಾರ ರಚಿಸಿದ್ದಾರೆ’ ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.