ಅಕ್ರಮ ಭೂಮಂಜೂರಾತಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿರುದ್ಧ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಶೆಟ್ಟರ್ ನಿಟ್ಟುಸಿರು ಬಿಟ್ಟಿದ್ದಾರೆ. . ಸಿಎಂ ಆಗಿದ್ದಾಗ ಶೆಟ್ಟರ್ ಸ್ವಾತಂತ್ರ್ಯ ಹೋರಾಟಗಾರನ ಪುತ್ರ ಸುಂದರೇಶನ್ ಎಂಬವರಿಗೆ ಶ್ರೀಗಂಧ ಕಾವಲಿನಲ್ಲಿ 4 ಎಕರೆ ಭೂಮಿ ಮಂಜೂರು ಮಾಡಿದ್ದರು.