ಜನಾರ್ದನ ರೆಡ್ಡಿ ಮಾವನ ಮನೆಯಲ್ಲಿ ಕಳ್ಳತನ; ಕಳುವಾಗಿರುವ ವಸ್ತುಗಳು ಯಾವುವು ಗೊತ್ತಾ...?

ಬುಧವಾರ, 14 ಫೆಬ್ರವರಿ 2018 (12:25 IST)
ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಮಾವನ ಮನೆಯಲ್ಲಿ ಕಳ್ಳತನವಾಗಿದೆ. ಬಳ್ಳಾರಿ ನಗರದ ಇನ್ನಾರೆಡ್ಡಿ ಕಾಲೋನಿಯಲ್ಲಿರುವ ಜನಾರ್ದನ ರೆಡ್ಡಿ ಮಾವ ಪರಮೇಶ್ವರ್ ರೆಡ್ಡಿಗೆ ಸೇರಿದ ನಿವಾಸದಲ್ಲಿ ಈ ಕಳಳ್ಳತನ ನಡೆದಿದೆ.


ಮನೆಯಲ್ಲಿದ್ದ ಬೆಳ್ಳಿ ಲೋಟ, ಬೆಳ್ಳಿ ತಟ್ಟೆಗಳು ಕಳುವಾಗಿದೆ. ಪರಮೇಶ್ವರ ರೆಡ್ಡಿ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಈ ಕೃತ್ಯ ನಡೆದಿದೆ. ಸ್ಥಳಕ್ಕೆ ಕೌಲ್ ಬಜಾರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ