ಸೋಮವಾರ ಪತ್ರಿಕಾಗೋಷ್ಠಿ ಬಹಿಷ್ಕರಿಸಿ ಹೊರ ನಡೆದಿದ್ದ ಈಶ್ವರಪ್ಪ ಬಣದ ಪ್ರಮುಖರಾದ ಗಿರೀಶ್ ಪಟೇಲ್, ಎಸ್.ದತ್ತಾತ್ರಿ. ಎಸ್.ಜ್ಞಾನೇಶ್ವರ್, ಎಸ್.ಎಸ್.ಚನ್ನಬಸಪ್ಪ ಸೇರಿದಂತೆ ಮುಂತಾದವರು ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದು, ಅವರ ವಿರುದ್ಧ ಶಿಸ್ತು ಕ್ರ ಜರುಗಿಸುವಂತೆ ಕೆ.ಪಿ.ಪುರುಷೋತಮ್ ನೇತೃತ್ವದಲ್ಲಿ ಬಿ.ಎಸ್.ಯಡಿಯೂರಪ್ಪ ಬಣದ ಕಾರ್ಯಕರ್ತರು ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡರಿಗೆ ಮನವಿ ಸಲ್ಲಿಸಲು ತೆರಳಿದಾಗ ಈ ಘಟನೆ ನಡೆದಿದೆ.