ಸುರ್ಜೇವಾಲಾ ಇದ್ದ ಸಭೆ ಅಧಿಕೃತ ಅಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಬುಧವಾರ, 14 ಜೂನ್ 2023 (15:01 IST)
ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇದ್ದ ಸಭೆ ಅಧಿಕೃತ ಅಲ್ಲ ಎಂದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ನಗರದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನಡೆದಿರುವುದು ಬಿಬಿಎಂಪಿ ಅಧಿಕಾರಿಗಳ ಜೊತೆಗಿನ ಸಭೆ ಅಲ್ಲ. ಸುರ್ಜೇವಾಲಾ ಅಧಿಕೃತ ಸಭೆ ನಡೆಸಿಲ್ಲ. ಶಾಸಕರ ಜೊತೆ ಚರ್ಚೆ ನಡೆಸಿದ್ದಾರೆ ಅಷ್ಟೇ ಎಂದು ಹೇಳಿದರು.

ಡಿಸಿಎಂ ಪಾಲ್ಗೊಂಡಿದ್ದ ಸಭೆ ಅದು. ಚುನಾವಣೆ ಬಗ್ಗೆ ಚರ್ಚೆ ಮಾಡಲು ಸಭೆ ಕರೆಯಲಾಗಿತ್ತು. ಕುಮಾರಸ್ವಾಮಿ ಸುಮ್ನೆ ಆರೋಪ ಮಾಡುತ್ತಾರೆ. ಸುರ್ಜೇವಾಲಾ ಅವರು ಅಧಿಕಾರಿಗಳ ಸಭೆ ಕರೆಯೋಕ್ಕಾಗುತ್ತಾ..?, ಬಿಜೆಪಿಯವರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ