Swathy Case, ಇದೇ ಸ್ಥಿತಿ ಸಿಎಂ, ಡಿಸಿಎಂ ಮಕ್ಕಳಿಗೆ ಆಗುತ್ತಿದ್ದರೆ ಏನ್ ಮಾಡ್ತಾ ಇದ್ರೂ: ಈಶ್ವರಪ್ಪ
ಸ್ವಾತಿ ಬ್ಯಾಡಗಿ ಅವರ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ ಮಲಗಿದ್ದಾರೆ. ತಹಶೀಲ್ದಾರ್ ಅವರು ಜಿಲ್ಲಾಧಿಕಾರಿಗೆ ಇದುವರೆಗೂ ವರದಿ ನೀಡಿಲ್ಲ. ಈ ಪ್ರಕರಣದಲ್ಲಿ ಬೇಜವಾಬ್ದಾರಿಯಾಗಿ ವರ್ತಿಸಿದ ಅಧಿಕಾರಿಗತಳ ವಿರುದ್ಧವೂ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದರು.