ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಅವರು, ತಮಿಳುನಾಡಿನ ಜನರು ಮತ್ತೆ ಮತ್ತೆ ಕ್ಯಾತೆ ತೆಗೆಯುತ್ತಿದ್ದಾರೆ. ಅದನ್ನು ನಿಲ್ಲಿನಸಬೇಕು ಎಂದ ಅವರು, ರಾಜ್ಯ ಸರ್ಕಾರವು ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸಲು ಸಿದ್ಧವಾಗಿದ್ದು, ಅದು ಖಚಿತ ಕೂಡ. ಈ ಹಿನ್ನೆಲೆಯಲ್ಲಿ ತಮಿಳುನಾಡಿನ ರೈತರ ಪ್ರತಿಭಟನಾ ಕ್ರಮ ಸರಿಯಲ್ಲ ಎಂದರು.