ಸೋಮಶೇಖರೆಡ್ಡಿ ವಿರುದ್ಧ ಸ್ಪರ್ಧೆ ಮಾಡುವೆ ಎಂದ ಟಪಾಲ್ ಗಣೇಶ

ಶುಕ್ರವಾರ, 2 ಫೆಬ್ರವರಿ 2018 (15:00 IST)
ಸೋಮಶೇಖರ ರೆಡ್ಡಿ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಗಣಿ ಉದ್ಯಮಿ ಟಪಾಲ್ ಗಣೇಶ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಅವರು, ಸೋಮಶೇಖರ ರೆಡ್ಡಿ ಅವರು ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ. ಆದ್ದರಿಂದ ಅವರಿಗೆ ಬಿಜೆಪಿಯಿಂದ ಟಿಕೆಟ್‌ ನೀಡಬಾರದು ಎಂದು ಒತ್ತಾಯಿಸಿದ್ದಾರೆ.
 
ಕಾಂಗ್ರೆಸ್‌ನವರು ಕೇಳಿದರೆ ಎಡಗೈನಲ್ಲಿ ಬಿಕ್ಷೆ ನೀಡುತ್ತಿದ್ದೆ ಎಂದು ಹೇಳಿರುವ ಮಾಜಿ ಸಚಿವ ಜನಾರ್ದನರೆಡ್ಡಿ ಬಲಗೈಯಿಂದ ಎಷ್ಟು ಜನಕ್ಕೆ ಸಹಾಯ ಮಾಡಿದ್ದಾರೆ ಎಂಬುದು ಬಹಿರಂಗ ಪಡಿಸಬೇಕು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ