ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಬಗ್ಗೆ ಟಾಸ್ಕ್ ಪೋರ್ಸ್ ಸದಸ್ಯರು ಅಸಮಾಧಾನ

ಗುರುವಾರ, 24 ಡಿಸೆಂಬರ್ 2020 (12:17 IST)
ಬೆಂಗಳೂರು : ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ವಿಚಾರ ಟಾಸ್ಕ್ ಪೋರ್ಸ್ ಜತೆ ಚರ್ಚಿಸದೆ ಕರ್ಪ್ಯೂ ಜಾರಿ ಮಾಡಿದ್ದಾರೆ ಎಂದು ಟಾಸ್ಕ್ ಪೋರ್ಸ್ ಸದಸ್ಯರು ಅಸಮಾಧಾನಗೊಂಡಿದ್ದಾರೆ.

ಡಿಸಿಎಂ ಗೋವಿಂದ ಕಾರಜೋಳ ಅಧ್ಯಕ್ಷತೆಯ ಟಾಸ್ಕ್ ಪೋರ್ಸ್ ನಲ್ಲಿ  ನೈಟ್ ಕರ್ಪ್ಯೂ  ಜಾರಿ, ಸಮಯದ ಈ ಬಗ್ಗೆ ಚರ್ಚೆ ಮಾಡಿಲ್ಲ. ಟಾಸ್ಕ್ ಪೋರ್ಸ್ ಸಲಹೆ ಪಡೆಯದೆ ಸಮಯ  ನಿಗದಿ ಬಗ್ಗೆ ಹಿರಿಯ ಸಚಿವರ ಮಧ್ಯೆ ಚರ್ಚೆ ನಡೆಯುತ್ತಿದೆ. ರಾಜ್ಯಸರ್ಕಾರದ ನಿರ್ಧಾರಕ್ಕೆ ಅಸಮಾಧಾಗೊಂಡು ಈ  ಬಗ್ಗೆ ಸಚಿವ ಸಂಪುಟದಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ