ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ ಟಿಡಿಪಿಯ ಸತ್ಯವೇಡು ಶಾಸಕ ಅಮಾನತು
ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಆದಿಮೂಲಂ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಟಿಡಿಪಿ ಹೇಳಿಕೆಯಲ್ಲಿ ತಿಳಿಸಿದೆ.
ಆದಿಮೂಲಂ 2019ರಲ್ಲಿ ಸತ್ಯವೇಡು ಕ್ಷೇತ್ರದಿಂದ ವೈಎಸ್ ಆರ್ ಕಾಂಗ್ರೆಸ್ ನಿಂದ ಗೆದ್ದಿದ್ದರು. ಆದರೆ, ಈ ಬಾರಿ ಸ್ಪರ್ಧಿಸಲು ಪಕ್ಷದ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಟಿಕೆಟ್ ನಿರಾಕರಿಸಿದ್ದರಿಂದ ಟಿಡಿಪಿ ಸೇರಿ ಜಯ ಗಳಿಸಿದ್ದರು.