ರಾಜಕಾಲುವೆ ಒತ್ತುವರಿದಾರಿಗೆ ಟೆನ್ಷನ್ ಶುರುವಾಗಿದೆ.ಬಿಬಿಎಂಪಿ ಹಾಗೂ ಕಂದಾಯ ಇಲಾಖೆಯಿಂದ ಕಾರ್ಯಚರಣೆ ನಡರಸಲಾಗಿದ್ದು,ಮಳೆ ಕಡಿಮೆ ಆದ ಬೆನ್ನಲ್ಲೇ ಆಪರೇಷನ್ ಬುಲ್ಡೋಜರ್ ಸಮರಸಾರಲಾಗಿದೆ.ರಾಜಧಾನಿಯ ಕೋಟಿ ಕೋಟಿ ಕುಳಗಳಿಗೆ ಬುಲ್ಡೋಜರ್ ಶಾಕ್ ಫಿಕ್ಸ್ ಆಗಿತ್ತು.ಒತ್ತುವರಿ ಮಾಡಿ ವಿಲ್ಲಾ, ನಿರ್ಮಿಸಿದವರ ಮನೆ ಮೇಲೆ ಬುಲ್ಡೋಜರ್ ನುಗ್ಗಲಿದೆ.ಹೀಗಾಗಿ ರಾಜಕಾಲುವೆ ಒತ್ತುವರಿ ಮಾಡಿ ಐಷರಾಮಿ ವಿಲ್ಲಾ ನಿರ್ಮಿಸಿದವರಿಗೂ ಶಾಕ್ಎದುರಾಗಿದೆ.
ಒತ್ತುವರಿದಾರರ ಲಿಸ್ಟ್
ರಾಜಕಾಲುವೆ ಒತ್ತುವರಿ- 3,176
ಈವರೆಗೆ ಒತ್ತುವರಿ ತೆರವು- 2,322
ತಹಸೀಲ್ದಾರರಿಂದ ಒತ್ತುವರಿ ತೆರವಿಗೆ ನೋಟಿಸ್ ನೀಡಿ 162 ಪ್ರಕರಣ ದಾಖಲಿಸಲಾಗಿದೆ ಎಂದು
ಬಿಬಿಎಂಪಿ ಆಯುಕ್ತ ತುಷಾರ್ ಗಿರೀನಾಥ್ ಹೇಳಿದ್ದಾರೆ.