ಬೆಂಕಿಯಿಟ್ಟು ಮೋಜು ನೋಡಿದ ಕಿಡಿಗೇಡಿಗಳು
ಕಿಡಿಗೇಡಿಗಳು ಬೆಂಕಿ ಹಚ್ಚಿ ವಿಕೃತ ಆನಂದ ಮೆರೆದಿದ್ದಾರೆ.
ರಾತ್ರಿ 8. 30 ಕ್ಕೆ ಕಿಡಿಗೇಡಿಗಳು ಈ ಕೃತ್ಯ ಮಾಡಿದ್ದು, ಯಾವ ಕಾರಣಕ್ಕಾಗಿ ಈ ಕೃತ್ಯ ಎಸೆದಿದ್ದಾರೆ ಮತ್ತು ಯಾರು ಬೆಂಕಿ ಹಚ್ಚಿದ್ದಾರೆ ಎಂಬುದು ಗೊತ್ತಾಗಿಲ್ಲ. ಶೇಂಗಾ ಬೆಳೆ ಸರಿ ಸುಮಾರು 3 ಲಕ್ಷ ರೂಪಾಯಿವರೆಗೆ ಬೆಳೆಬಾಳುತಿತ್ತು, ರೈತನ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.
ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ರೈತನ ಕುಟುಂಬದವರು ಒತ್ತಾಯ ಮಾಡಿದ್ದಾರೆ.