ಬಿಜೆಪಿ ಆರೋಪ ಸತ್ಯಕ್ಕೆ ದೂರವಾದುದು- ರಾಮಲಿಂಗಾರೆಡ್ಡಿ

ಗುರುವಾರ, 25 ಜನವರಿ 2018 (18:43 IST)

ಮಹಾದಾಯಿ ನೀರಿಗಾಗಿ ಕನ್ನಡಪರ ಸಂಘಟನೆಗಳು ನಡೆಸಿರುವ ಕರ್ನಾಟಕ ಬಂದ್ ಸರ್ಕಾರದ ಪ್ರಾಯೋಜಿತವಲ್ಲ. ಬಿಜೆಪಿ ಆರೋಪ ಸತ್ಯಕ್ಕೆ ದೂರವಾದುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಮಹಾದಾಯಿ ವಿವಾದದಲ್ಲಿ ಸರ್ಕಾರ ರೈತರ ಪರವಾಗಿದೆ. ರೈತರ ಹಿತಾಸಕ್ತಿ ಕಾಪಾಡಲಿದೆ. ಆದರೆ, ಬಿಜೆಪಿ ದೊಂಬರಾಟ ನಡೆಸುತ್ತಿದೆ ಎಂದು ಟೀಕಿಸಿದ್ದಾರೆ.

ಬಿಜೆಪಿಗೆ ಮಹಾದಾಯಿ ವಿಚಾರದಲ್ಲಿ ನಿಜವಾದ ಕಾಳಜಿಯಿದ್ದರೆ ಪ್ರಧಾನಮಂತ್ರಿ ಮಧ್ಯಸ್ತಿಕೆ ವಹಿಸಬೇಕು ಎಂದ ಅವರು ಬಂದಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ