ಸಿಸಿಬಿ ಪೊಲೀಸರು ತನಿಖೆ ಮಾಡ್ತಿದ್ದಾರೆ

ಶನಿವಾರ, 16 ಸೆಪ್ಟಂಬರ್ 2023 (17:40 IST)
ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಪ್ರತಿಕ್ರಿಯಿಸಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಲ್ಲಿವರೆಗೂ ಒಟ್ಟು 7 ಜನ ಆರೋಪಿಗಳ ಬಂಧಿಸಲಾಗಿದೆ.. ಸಿಸಿಬಿ ಪೊಲೀಸರು ತನಿಖೆ ಮಾಡ್ತಾ ಇದಾರೆ. ತನಿಖಾ ಹಂತದಲ್ಲಿರುವಾಗ ಯಾವುದೇ ಮಾಹಿತಿ ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ