ನಾಳೆ ಶಕ್ತಿ ಯೋಜನೆಗೆ ಚಾಲನೆ ಕೊಡ್ತೀವಿ, ಎಲ್ರೂ ಬನ್ನಿ ಅಂತ ಹೇಳಿ ಹೊರಟ ಸಿಎಂ

ಶನಿವಾರ, 10 ಜೂನ್ 2023 (14:00 IST)
ಗ್ಯಾರಂಟಿಗಳ ಬಗ್ಗೆ ಎಲ್ಲ ಗೊಂದಲಗಳು ನಿವಾರಣೆ ಆಗಿವೆ.ಎಲ್ಲದರ ಬಗ್ಗೆ ಚರ್ಚೆ ಮಾಡಿ ಪರಿಹಾರ ಮಾಡಿದೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು.ಅಲ್ಲದೇ ಈ ವೇಳೆ ಮೋದಿಯವರು ಎಷ್ಟು ಭರವಸೆ ಕೊಟ್ಟಿದ್ರು, ಎಲ್ಲ ಈಡೇರಿಸಿದ್ರಾ? ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದು,ನಾಳೆ ಶಕ್ತಿ ಯೋಜನೆಗೆ ಚಾಲನೆ ಕೊಡ್ತೀವಿ, ಎಲ್ರೂ ಬನ್ನಿ ಅಂತ ಹೇಳಿ ಸಿಎಂ ಸಿದ್ದರಾಮಯ್ಯ ಹೊರಟರು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ