ಕರ್ನಾಟಕ ಜನತೆ ಹೆಸರಲ್ಲಿ ಅರ್ಚನೆ ಮಾಡಿಸಿದ ಸಿಎಂ

ಶುಕ್ರವಾರ, 17 ಫೆಬ್ರವರಿ 2023 (10:34 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಶುಕ್ರವಾರ) ತಮ್ಮ ಎರಡನೇ ಬಜೆಟ್ ಮಂಡಿಸಲಿದ್ದಾರೆ.

ವಿಧಾನಸಭಾ ಚುನಾವಣೆ ಹೊತ್ತಲ್ಲೇ ಮಂಡಿಸಲಾಗುತ್ತಿರುವ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ಇದಾಗಿದ್ದು, ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹಸ್ತಾಂತರಿಸಿದರು.

ಹಣಕಾಸು ಇಲಾಖೆ ಅಧಿಕಾರಿಗಳಾದ ಐಎಎಸ್ ಎನ್.ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ