×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಗ್ರಾಮೀಣ ಭಾಗದಲ್ಲಿ 10 ಗಂಟೆ ವಿದ್ಯುತ್ ಪೂರೈಕೆಗೆ ಕ್ರಮ ಎಂದ ಸಿಎಂ
ಮಂಗಳವಾರ, 11 ಡಿಸೆಂಬರ್ 2018 (19:36 IST)
ರಾಜ್ಯದ
ಗ್ರಾಮೀಣ
ಪ್ರದೇಶದಲ್ಲಿ
10
ಗಂಟೆಗಳ
ಕಾಲ
ವಿದ್ಯುತ್
ಒದಗಿಸಲು
ಅಗತ್ಯ
ಕ್ರಮ
ಕೈಗೊಳ್ಳುವ
ಭರವಸೆಯನ್ನು
ಮುಖ್ಯಮಂತ್ರಿ
ಕುಮಾರಸ್ವಾಮಿ
ವಿಧಾನಸಭೆಯಲ್ಲಿ ನೀಡಿದ್ದಾರೆ.
ಪ್ರಶ್ನೋತ್ತರ
ಅವಧಿಯಲ್ಲಿ
ವಿದ್ಯುತ್
ಇಲಾಖೆಯ
ಬಗ್ಗೆ
ಕೇಳಲಾದ
ಪ್ರಶ್ನೆಗೆ
ಮುಖ್ಯಮಂತ್ರಿಗಳು
ಉತ್ತರ
ನೀಡುವ
ಸಂದರ್ಭದಲ್ಲಿ
ಮಧ್ಯ
ಪ್ರವೇಶಿಸಿ
ಮಾತನಾಡಿದ
ವಿರೋಧ
ಪಕ್ಷದ
ನಾಯಕ
ಯಡಿಯೂರಪ್ಪ
ಅವರು
,
ರಾಜ್ಯದಲ್ಲಿ
ಬರ
ಪರಿಸ್ಥಿತಿ
ಇದೆ
.
ಹಾಗಾಗಿ
ಗ್ರಾಮೀಣ
ಪ್ರದೇಶದಲ್ಲಿ
ಕನಿಷ್ಠ
10
ಗಂಟೆ
ವಿದ್ಯುತ್
ನೀಡಿ
ಎಂದು
ಸಲಹೆ
ಮಾಡಿದ್ದರು
.
ಇದಕ್ಕೆ
ತಕ್ಷಣವೇ
ಪ್ರತಿಕ್ರಿಯಿಸಿದ
ಮುಖ್ಯಮಂತ್ರಿ
ಹೆಚ್.ಡಿ.ಕುಮಾರಸ್ವಾಮಿ
,
ವಿರೋಧ
ಪಕ್ಷದ
ನಾಯಕರ
ಸಲಹೆಯನ್ನು
ಪರಿಶೀಲಿಸುತ್ತೇನೆ
.
ಗ್ರಾಮೀಣ
ಭಾಗದಲ್ಲಿ
10
ಗಂಟೆ
ವಿದ್ಯುತ್
ನೀಡಲು
ಕ್ರಮ
ಕೈಗೊಳ್ಳುವಂತೆ
ಅಧಿಕಾರಿಗಳಿಗೆ
ಸೂಚನೆ
ನೀಡುತ್ತೇನೆ
ಎಂದರು.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಪ್ರಚಾರದ ಗಾಳಿಪಟಗಳು ನೆಲಕ್ಕುರುಳುತ್ತಿವೆ- ಸಿಎಂ ಸಿದ್ದರಾಮಯ್ಯ ಟ್ವೀಟ್
ಸಿಎಂ ವಾಸ್ತವ್ಯ ಹೂಡಿಕೆ ವಿಚಾರ; ಬಿಎಸ್ ಯಡಿಯೂರಪ್ಪ ಟೀಕೆಗೆ ದಿನೇಶ್ ಗುಂಡೂರಾವ್ ತಿರುಗೇಟು
ಸಾಲಮನ್ನಾಗೆ ಸಿಎಂ ಚಾಲನೆ ನೀಡಿದರೂ ನಿಲ್ಲದ ಆತ್ಮಹತ್ಯೆ
ಸಿಎಂ ಸ್ಟಾರ್ ಹೋಟೆಲ್ ನಲ್ಲಿ ಅಧಿಕಾರ ನಡೆಸುತ್ತಿದ್ದಾರೆ- ಬಿ.ಎಸ್.ಯಡಿಯೂರಪ್ಪ ವ್ಯಂಗ್ಯ
ಇಂದು ಸಿಎಂ ಕುಮಾರಸ್ವಾಮಿಯಿಂದ ರೈತರಿಗೆ ಋಣಮುಕ್ತ ಪತ್ರ ವಿತರಣೆ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ: ಪಿಂಡ ಪ್ರದಾನ, ಪ್ರವಾಸಿ ತಾಣಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ
ಮಲೆನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ: ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್ ಅನ್ನಿಸುವ ವಿಡಿಯೋ
ಮಾನಸಾ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 7 ಮಂದಿ ಸಾವು, 28 ಮಂದಿ ಗಂಭೀರ
173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ
ಆ್ಯಪ್ನಲ್ಲಿ ವೀಕ್ಷಿಸಿ
x