ಸಮಸ್ತ ರಾಜ್ಯದ ಜನತೆಗೆ ಶುಭಾಶಯ ಕೋರಿಯುತ್ತಾ ಸಿ. ಎಂ ಕೋವಿಡ್ ನಿಯಮಗಳನ್ನು ಪಾಲಿಸಿ ಹಬ್ಬ ಆಚರಿಸುವಂತೆ ಸಲಹೆ ನೀಡಿದ ಸಂದರ್ಭದಲ್ಲಿ ಗಣೇಶ ಸಂಯೋಜಕರ ಪ್ರತಿಭಟನೆಯ ಬಗೆಗೆ ಎದ್ದ ಪತ್ರಕರ್ತರ ಪ್ರೆಶ್ನೆಗಳಿಗೆ ಉತ್ತರಿಸುತ್ತಾ ನಿಯಮಗಳನ್ನು ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಈ ಸಂದರ್ಭದಲ್ಲಿ ಹೇಳಲಾಗಿದೆ.