ವಿಧಾನಪರಿಷತ್ ಚುನಾವಣೆ ಗೆಲ್ಲಬೇಕು ಅದೇ ಗುರಿ-ವಿಜಯೇಂದ್ರ

geetha

ಭಾನುವಾರ, 21 ಜನವರಿ 2024 (15:00 IST)
ಬೆಂಗಳೂರು-ಎರಡೂ ಪಕ್ಷದವರು ಒಟ್ಟಿಗೆ ಕುಳಿತು ವಿಧಾನಪರಿಷತ್ ಉಪ ಚುನಾವಣೆ ಎದುರಿಸಬೇಕಿದೆ.ಮುಂದೆ ಲೋಕಸಭಾ ಚುನಾವಣೆ ಕೂಡ ಬರ್ತಿದೆ.ಈ ಬಗ್ಗೆ ಚರ್ಚೆಯಾಗಿದೆ.ಅಭ್ಯರ್ಥಿ ಘೋಷಣೆ ಮಾಡಲು ಹೈಕಮಾಂಡ್‌ಗೆ ಸೂಚಿಸ್ತೇವೆ.ತಳಮಟ್ಟದಲ್ಲೂ ಎರಡೂ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ಹೋಗಬೇಕು.ಎರಡೂ ಕಡೆ ಅಭ್ಯರ್ಥಿ ಇದ್ದಾರೆ.ಇದರಲ್ಲಿ ಗೊಂದಲ‌ ಇಲ್ಲ.ಏಳೂ ವಿಧಾನಪರಿಷತ್ ಚುನಾವಣೆ ಗೆಲ್ಲಬೇಕು ಅದೇ ಗುರಿ ಎಂದು ವಿಜಯೇಂದ್ರ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ