ಹಿಂದೂಗಳ ಹತ್ಯೆ ಜಿಲ್ಲಾ ಉಸ್ತುವಾರಿ ಸಚಿವರೇ ಕಾರಣ- ಸಂಸದ

ಶನಿವಾರ, 6 ಜನವರಿ 2018 (11:18 IST)

ಹಿಂದೂಗಳ ಹತ್ಯೆ ನಡೆಯಲು ಜಿಲ್ಲಾ ಉಸ್ತುವಾರಿ ಸಚಿವರೇ ಕಾರಣರಾಗಿದ್ದಾರೆ ಎಂದು ಸಂಸದ ನಳಿನ್ ಕುಮಾರ ಕಟೀಲ್ ಆರೋಪಿಸಿದ್ದಾರೆ.

ದೀಪಕ್ ರಾವ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಸಂಸದ, ಬಿಜೆಪಿಯಿಂದ ಐದು ಲಕ್ಷ ರೂಪಾಯಿ ಪರಿಹಾರ ನೀಡಿ ಮಾತನಾಡಿದರು.

ಹಿಂದೂಗಳ ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಪಿಎಫ್ಐ ಸಂಘಟನೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ