ಮನೆಗೆ ನುಗ್ಗಿ ರೌಡಿ ಶೀಟರ್ ನ ಕೊಲೆ

ಬುಧವಾರ, 19 ಸೆಪ್ಟಂಬರ್ 2018 (21:28 IST)
ಮನೆಯ ಕುಟುಂಬದ ಸದಸ್ಯರೇ ಎದುರಲ್ಲೇ ರೌಡಿ ಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ನಡೆದಿದೆ.
ಹಾಸನ ನಗರದ ಬಂಬು ಬಜಾರ್ ನಲ್ಲಿ ತಡರಾತ್ರಿ ರೌಡಿ ಶೀಟರ್ ನ ಮನೆಗೆ ನುಗ್ಗಿದ ದುಷ್ಕರ್ಮಿಗಳು ಆತನ ಕುಟುಂಬದ ಸದಸ್ಯರ ಎದುರಲ್ಲೇ ಹತ್ಯೆ ಮಾಡಿದ್ದಾರೆ.

ಕಿರಣ್ ಕೊಲೆಯಾದ ರೌಡಿ ಶೀಟರ್ ಆಗಿದ್ದಾನೆ. ಬಂಬು ಬಜಾರ್ ನಿವಾಸಿಗಳಾದ ಸೀನ, ನಾಗ, ಮಂಜ, ಮತ್ತಿತರರು ಕಾರಿನಲ್ಲಿ ಏಕಾ ಏಕಿಯಾಗಿ ಬಂದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ