ಬ್ಯಾರಿಕೇಡ್ ಗಳನ್ನು ಹಾಕಿ ರಸ್ತೆ ಬಂದ್ ಮಾಡಿದ ಪೊಲೀಸರು

ಗುರುವಾರ, 28 ಡಿಸೆಂಬರ್ 2023 (15:02 IST)
ಕರವೇ ರಾಜ್ಯಧ್ಯಾಕ್ಷ ನಾರಾಯಣಗೌಡ ಪರಪ್ಪನ ಅಗ್ರಹಾರ ದತ್ತ ಹಿನ್ನೆಲೆ ಅರ್ಧ ಕಿಲೋಮೀಟರ್ ಹಿಂದೆಯೇ ರಸ್ತೆ ಸಂಪೂರ್ಣ ಬಂದ್ ಆಗಿದೆ.ಪರಪ್ಪನ ಅಗ್ರಹಾರ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಫುಲ್ ಸೆಕ್ಯೂರಿಟಿ ವ್ಯವಸ್ಥೆ ಮಾಡಲಾಗಿದೆ.ಪರಪ್ಪನ ಅಗ್ರಹಾರ ಮುಖ್ಯರಸ್ತೆಯಿಂದ ಜೈಲು ರಸ್ತೆಗೆ ಯಾರಿಗೂ ಪ್ರವೇಶ ಇಲ್ಲ.

ಬ್ಯಾರಿಕೇಡ್ ಗಳನ್ನು ಹಾಕಿ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ.ಇನ್ಸ್‌ಪೆಕ್ಟರ್ ನರೇಂದ್ರ ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿಗಳಿಂದ ಭದ್ರತೆ ಕಲ್ಪಿಸಲಾಗಿದೆ.ಕರವೇ ಕಾರ್ಯಕರ್ತರು ಜೈಲಿನ ಬಳಿ ಆಗಮಿಸಬಹುದು ಎನ್ನುವ ಹಿನ್ನೆಲೆ ಯಾರಿಗೂ ಜೈಲಿನ ಬಳಿ ಪ್ರವೇಶಕ್ಕೆ ಅವಕಾಶ ಇಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ