ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯನ್ನ ಆಹ್ವಾನಿಸಿದ ರಾಜ್ ಕುಟುಂಬ

ಮಂಗಳವಾರ, 11 ಅಕ್ಟೋಬರ್ 2022 (21:27 IST)
ಅಕ್ಟೋಬರ್ 21 ರಂದು ಪ್ಯಾಲೇಸ್ ಗ್ರೌಂಡ್ ನಲ್ಲಿ ಗಂಧದಗುಡಿ ಪ್ರೀ ರಿಲೀಸ್ ಇವೆಂಟ್ ನಡೆಯಲಿದೆ.ಅಕ್ಟೋಬರ್ 28 ರಂದು ಗಂಧದಗುಡಿ ಚಿತ್ರ ಬಿಡುಗಡೆಯಾಗಲಿದೆ.ಅಕ್ಟೋಬರ್29 ಕ್ಕೆ ಪುನೀತ್ ರಾಜ್ ಕುಮಾರ್ ನಿಧನರಾಗಿ 1 ವರ್ಷವಾಗುತ್ತೆ. ಹೀಗಾಗಿ ಪ್ರೀ ರಿಲೀಸ್ ಇವೆಂಟ್ ಗೆ ದಕ್ಷಿಣ ಭಾರತದ ಚಿತ್ರರಂಗದ ಎಲ್ಲಾ ಗಣ್ಯರಿಗೆ ಆಹ್ವಾನ ನೀಡಿದ್ದು,ಸಿಎಂ ಬೊಮ್ಮಾಯಿಯವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ರಾಜ್ ಕುಟುಂಬ ಆಗಮಿಸಿದ್ದು, ವಿಶೇಷವಾಗಿ ಮುಖ್ಯಮಂತ್ರಿ ಬೊಮ್ಮಾಯಿಗೆ ಅಹ್ವಾನ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ