ನಗರೀಕರಣದಿಂದ ಹಳ್ಳಿಗಳ ಶೇ.30 ರಷ್ಟು ಜನರು ನಗರಗಳಿಗೆ ವಲಸೆ ಬಂದಿದ್ದಾರೆ. ಇನ್ನೂ ಹಳ್ಳಿಗಳಲ್ಲಿ ಶೇ.70 ರಷ್ಟು ಜನರು ವಾಸಿಸುತ್ತಿದ್ದಾರೆ. ಹಳ್ಳಿಗಳಲ್ಲಿ ವಾಸಿಸುವ ಜನರಿಗೆ ಶುದ್ದವಾದ ಕುಡಿಯುವ ನೀರು, ರಸ್ತೆ, ಆಸ್ಪತ್ರೆ ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಇಟ್ಟ ಗುರಿ ದಿಟ್ಟ ಹೆಜ್ಜೆ ಸಮಾನತೆಯ ಸಂಕಲ್ಪದ ಹಾದಿ ಪುಸ್ತಕವನ್ನು ರಾಜ್ಯದ ಗ್ರಂಥಾಲಯಗಳಿಗೆ ಕಡ್ಡಾಯವಾಗಿ ಸರಬರಾಜು ಮಾಡುವಂತೆ ಸುತ್ತೋಲೆ ಹೊರಡಿಸಿದ್ದೇನೆ ಎನ್ನುವ ವರದಿಯಲ್ಲಿ ಸತ್ಯಾಂಶವಿಲ್ಲ. ನಾನು ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ,