ಆಕ್ರೋಶಕ್ಕೆ ಕಾರಣವಾಗಿದ್ದ ಮಲೆ ಮಹದೇಶ್ವರ ವನ್ಯಧಾಮದ ಹುಲಿಗಳ ಸಾವಿಗೆ ಕಾರಣ ಪತ್ತೆ
ಹುಲಿ ಹಸುವಿನ ಹಿಂಬಂದಿಯಿಂದ ದಾಳಿ ಮಾಡಿದೆ. ಹುಲಿ ಮತ್ತು ಹಸುವಿನ ಎಲ್ಲಾ ಅಂಗಾಂಗಳನ್ನ ಲ್ಯಾಬ್ ಕಳುಹಿಸಲಾಗಿದೆ. ಮೂರು ದಿನದ ಹಿಂದೆ ಹುಲಿ ಸಾವನ್ನಪ್ಪಿದ್ದು ಇದಕ್ಕೆ ಯಾರು ಹೊಣೆಗಾರರು ಎಂಬುದನ್ನ ಇಲಾಖಾ ಮಟ್ಟದಲ್ಲಿ ತನಿಖೆ ಮಾಡುತ್ತೇವೆ ಎಂದರು.