ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ

ಶುಕ್ರವಾರ, 19 ಜೂನ್ 2020 (10:29 IST)
ಬೆಂಗಳೂರು : ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ. ಈ ವರ್ಷ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಇಲ್ಲ ಎನ್ನಲಾಗಿದೆ.


ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾಡದಿರಲು ಸರ್ಕಾರ ನಿರ್ಧಾರ ಮಾಡಿದೆ. ಒಂದು ವೇಳೆ ತುರ್ತು ಪ್ರಕರಣದಲ್ಲಿ ಮಾತ್ರ ವರ್ಗಾವಣೆಗೆ ಮಾಡಲು ಅವಕಾಶವಿದೆ. ಆದರೆ ಸಿಎಂ ಅನುಮತಿ ಪಡೆದು ವರ್ಗಾವಣೆ ಮಾಡಬಹುದು ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ