ಅರ್ಕಾವತಿ ಹಗರಣ ಮುಚ್ಚಿಹಾಕಲು ರಾಜ್ಯ ಸರ್ಕಾರ ಯತ್ನ- ಶೆಟ್ಟರ್

ಬುಧವಾರ, 10 ಜನವರಿ 2018 (07:46 IST)

ಅರ್ಕಾವತಿ ಹಗರಣ ಮುಚ್ಚಿ ಹಾಕುವ ಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ರೋಪಿಸಿದ್ದಾರೆ.

ಹಗರಣದ ಬಗ್ಗೆ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿಯನ್ನು ಬಹಿರಂಗ ಪಡಿಸಲು ಸರ್ಕಾರ ತಯಾರಿಲ್ಲ ಎಂದು ದೂರಿದ್ದಾರೆ.

ಆದರೆ ವರದಿ ಅಧ್ಯಯನಕ್ಕೆ ಅಧಿಕಾರಿಗಳ ಸಮಿತಿ ರಚಿಸುವ ಮೂಲಕ 10 ಸಾವಿರ ಕೋಟಿ ಮೊತ್ತದ ಹಗರಣವನ್ನು ಮುಚ್ಚಿಹಾಕಲು ಮುಂದಾಗಿದೆ ಎಂದು ಆಪಾದಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ರಿಡೂ ಮೂಲಕ 750 ಎಕರೆ ಭೂಮಿ ಡಿನೋಟಿಫೈ ಮಾಡಿದ್ದರು. ಇದು ಕಾಂಗ್ರೆಸ್ಸರ್ಕಾರದ ಅತಿ ದೊಡ್ಡ ಹಗರಣ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ