×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜ ಬೇಕು: ಕವಿ ಸಿದ್ದಲಿಂಗಯ್ಯ
ಭಾನುವಾರ, 30 ಜುಲೈ 2017 (17:23 IST)
ರಾಜ್ಯದಲ್ಲಿ ನಾಡಗೀತೆಯಿರುವಾಗ ನಾಡಧ್ವಜ ಯಾಕಿರಬಾರದು ಎಂದು ಕವಿ ಸಿದ್ದಲಿಂಗಯ್ಯ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ನಾವು ನಾಡಗೀತೆಯನ್ನು ಹಾಡುತ್ತೇವೆ. ಅದರಂತೆ ನಾಡಧ್ವಜ ಕೂಡಾ ಇರಬೇಕು ಅಂದಾಗ ಮಾತ್ರ ಅದಕ್ಕೆ ಮಹತ್ವ ಬರುತ್ತದೆ ಎಂದು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನಾಡಧ್ವಜ ಕುರಿತಂತೆ ಸಮಿತಿ ರಚಿಸಿರುವುದು ಸ್ವಾಗತಾರ್ಹ. ಸಮಿತಿ ಅಂತಿಮವಾಗಿ ನಾಡಧ್ವಜವಿರಬೇಕು ಎನ್ನುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿ ಎಂದು ಕೋರಿದರು.
ಮುಂಬರುವ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ನಾಡಧ್ವಜ ಕುರಿತಂತೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲಿ ಎಂದು ಖ್ಯಾತ ಕವಿ ಸಿದ್ದಲಿಂಗಯ್ಯ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
Karnataka weather: ಎರಡೇ ದಿನದಲ್ಲಿ ರಾಜ್ಯದ ಹವಾಮಾನದಲ್ಲಿ ಮಹತ್ವದ ಬದಲಾವಣೆ
ಆಪರೇಷನ್ ಸಿಂಧು: 3,170 ಭಾರತೀಯರು ಇಸ್ರೇಲ್– ಇರಾನ್ನಿಂದ ತಾಯ್ನಾಡಿಗೆ
ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ ರೂಮಿ ವೊಗ್ರಾ ಎನ್ಕೌಂಟರ್ನಲ್ಲಿ ಸಾವು
ಸಿದ್ದರಾಮಯ್ಯನವರೇ ಯಾವುದೇ ಕಾರಣಕ್ಕೂ ಡಿಕೆಶಿ ಕೈಗೆ ಕರ್ನಾಟಕವನ್ನು ನೀಡಬೇಡಿ: ಬಸನಗೌಡ ಪಾಟೀಲ್
ಕುಮಾರಸ್ವಾಮಿ ಪತ್ರಕ್ಕೆ ಸಿಕ್ತು ಕೇಂದ್ರದಿಂದ ಸ್ಪಂದನೆ: ಮಾವು ಬೆಳೆಗಾರರಿಗೆ ಗುಡ್ನ್ಯೂಸ್
ಆ್ಯಪ್ನಲ್ಲಿ ವೀಕ್ಷಿಸಿ
x