ಇದರಿಂದ ಭಾರತೀಯರ ಸ್ವಾಭಿಮಾನಕ್ಕೆ ಅಪಾಯವಿದೆ. ಭಾರತೀಯ ಸಂಸ್ಕೃತಿಯ ಮಣ್ಣಿನಲ್ಲಿ ಹಿಂದೂ ಶಬ್ದ ಹುಟ್ಟಿಲ್ಲ. ಭಾಷೆ, ಸಂಸ್ಕತಿ ಇತಿಹಾಸದಲ್ಲಿ ಹುಟ್ಟಿದ ಅಪಶಬ್ದ, ಅಪಶಬ್ದವನ್ನು ಸರಿ ಎಂದು ಬಳಸಿಕೊಂಡರೆ ಅದು ದೊಡ್ಡ ತಪ್ಪು ಎಂದು ಶಿವಮೂರ್ತಿ ಮುರುಘಾ ಶರಣರ ಪುಸ್ತಕಗಳ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡುತ್ತಾ ಹೇಳಿದರು.