ಡಿಕೆಶಿಗೆ ಸಿಎಂ ಹುದ್ದೆ ನೀಡುವಂತೆ ಪಟ್ಟು

ಬುಧವಾರ, 17 ಮೇ 2023 (18:30 IST)
ದೆಹಲಿಯಲ್ಲಿ ಸಿಎಂ ಗಾದಿಗಾಗಿ ಡಿ.ಕೆ.ಶಿವಕುಮಾರ್‌ ಕಸರತ್ತು ನಡೆಸಿದ್ರೆ.ಇತ್ತ ಮಲ್ಲಿಕಾರ್ಜನ ನಿವಾಸದ ಎದುರು ಡಿ.ಕೆ.ಶಿವಕುಮಾರ್‌ ಬೆಂಬಲಿಗರು ಪ್ರತಿಭಟನೆ ನಡೆಸಿದ್ರು. ಡಿಕೆಶಿಗೆ ಸಿಎಂ ಪಟ್ಟ ನೀಡುವಂತೆ ಬೆಂಬಲಿಗರ ಪಟ್ಟು ಹಿಡಿದ್ರು..ಆ ವೇಳೆ ಟ್ರಬಲ್‌ ಶೂಟರ್ ಅಭಿಮಾನಿಗಳು ಕಣ್ಣೀರು ಹಾಕಿದ್ರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ