ಏರ್ಪೋರ್ಟ್ ರಸ್ತೆಯಲ್ಲಿ ಟೋಲ್ ದರ ಹೆಚ್ಚಳ ವಿರೋಧಿಸಿ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಟೋಲ್ ಕೌಂಟರ್ ಮೇಲೆ ದಾಳಿ ಮಾಡಿ ಗಾಜುಗಳನ್ನು ಪುಡಿ, ಪುಡಿ ಮಾಡಿದ ಘಟನೆ ನಡೆದಿದೆ. ಟೋಲ್ ಎದುರುಭಾಗದಲ್ಲಿ ಬಿಗಿ ಪೊಲೀಸ್ ಭದ್ರತೆ ನಡುವೆಯೂ ಪ್ರತಿಭಟನೆ ಮುಂದುವರಿದಿದ್ದು, ಸಾದಹಳ್ಳಿ ಗೇಟ್ ಬಳಿ ಬಿಗಿ ಭದ್ರತೆ ವಿಧಿಸಲಾಗಿದೆ.