ಇಂದು ಸರ್ಕಾರದ ಮತ್ತೊಂದು ಮಹತ್ವಕಾಂಕ್ಷಿ ಯೋಜನೆ ಜಾರಿಗೆ ಸಿದ್ಧತೆ

ಬುಧವಾರ, 19 ಜುಲೈ 2023 (15:14 IST)
ಇಂದು ಸರ್ಕಾರದ ಮತ್ತೊಂದು ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ  ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ವಿಧಾನಸೌಧ ಬ್ಯಾಂಕ್ ವೇಟ್ ಹಾಲ್ ನಲ್ಲಿ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಜಾರಿಗೆ ಅದ್ದೂರಿ ತಯಾರಿ ಮಾಡಿಕೊಳ್ಳಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ