ಬೆಂಗಳೂರಿಗೆ ಟಫ್ ರೂಲ್ಸ್: ಇಂದು ನಿರ್ಧಾರ
ಬದಲಾಗಿ ಕಠಿಣ ನಿಯಮಾವಳಿ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಪಾರ್ಕ್, ಜಿಮ್, ಮಾಲ್ ಗಳಿಗೆ ನಿರ್ಬಂಧ ವಿಧಿಸುವ ಸಾಧ್ಯತೆಯಿದೆ. ನೈಟ್ ಕರ್ಫ್ಯೂ ಮುಂದುವರಿಯಬಹುದು. ಅದರ ಹೊರತಾಗಿ ಹೊರ ರಾಜ್ಯಗಳಿಂದ ಬರುವವರಿಗೆ ಕ್ವಾರಂಟೈನ್, ಕೊರೋನಾ ಪರೀಕ್ಷೆ ಕಡ್ಡಾಯಗೊಳಿಸುವ ಸಾಧ್ಯತೆಯಿದೆ.