ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸಿಡಿದೆದ್ದ ವ್ಯಾಪಾರಿಗಳು

ಮಂಗಳವಾರ, 28 ನವೆಂಬರ್ 2023 (17:43 IST)
ಬಿಬಿಎಂಪಿ  ತನ್ನ ವ್ಯಾಪ್ತಿಯ ನಾಲ್ಕು ವಲಯಗಳಾದ ಪಶ್ಚಿಮ, ಯಲಹಂಕ, ಆರ್.ಆರ್ ನಗರ ಮತ್ತು ದಕ್ಷಿಣ ವಲಯದಲ್ಲಿ ಬೀದಿ ಬದಿ ವ್ಯಾಪಾರಿಗಳ ಜೊತೆಗೆ ರಸ್ತೆ ಬಳಿ ನಿಲ್ಲಿಸಿದ್ದ ಬಿಡಿ ವಾಹನಗಳನ್ನು ಬಿಬಿಎಂಪಿ ಅಧಿಕಾರಿಗಳು ತೆರವು ಮಾಡಿಸುತ್ತಿದೆ.

ಈ ಸಂಬಂಧ ಈಗ ಬೀದಿಬದಿ ವ್ಯಾಪಾರಿಗಳ ಒಕ್ಕೂಟ ಸಂಘಟನೆ ಮುಖಂಡ ಬಾಬು ಸುದ್ದಿಗೋಷ್ಠಿ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಕಾನೂನು ಉಲ್ಲಂಘನೆ ಮಾಡಿ ವ್ಯಾಪಾರಿಗಳನ್ನ ಎತ್ತಂಗಡಿ ಮಾಡ್ತಿದ್ದಾರೆ ಈ ಅಧಿಕಾರಿಗಳ ವಿರುದ್ದ ಎಫ್‌ಐ‌ಆರ್ ಹಾಕಬೇಕು ಎಂದು ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ