ಮಾರ್ಚ್ 21ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ನೌಕರರು

ಗುರುವಾರ, 16 ಮಾರ್ಚ್ 2023 (17:12 IST)
25% ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಧರಣಿ ನಡೆಸಲ್ಲಿದ್ದಾರೆ.15% ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಇಂದು ಮಧ್ಯಾಹ್ನ  ಜಂಟಿ ಕ್ರಿಯಾ ಸಮಿತಿ ಜೊತೆ ಸಭೆ ನಡೆಯಲಿದೆ.ಸಾರಿಗೆ ಮುಖಂಡ  ಅನಂತ ಸುಬ್ಬರಾವ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು,2 ಗಂಟೆಯ ಬಳಿಕ ಮುಷ್ಕರದ ನಿರ್ಧಾರ ಮಾಡಲಿದ್ದಾರೆ.ಸರ್ಕಾರದ ಆದೇಶದ ಬಗ್ಗೆ ಚರ್ಚೆ ಮಾಡಿ ನಂತರ ಮುಷ್ಕರದ ಬಗ್ಗೆ ತೀರ್ಮಾನಿಸುತ್ತೆವೆ ಎಂದು ಸಾರಿಗೆ ಮುಖಂಡ ಅನಂತ ಸುಬ್ಬರಾವ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ