ಬೆಂಗಳೂರಿನಲ್ಲಿ ಮಾತನಾಡಿದ ಅವರು, ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪು ಮಾಡಿದ್ದರು ಅವರಿಗೆ ಕಠಿಣ ಶಿಕ್ಷೆಯಾಗಬೇಕು. ಪ್ರಕರಣದ ಆರೋಪಿಗಳು ಜನತಾ ನ್ಯಾಯಾಲಯದಿಂದ ತಪ್ಪಿಸಿಕೊಳ್ಳಬಹುದು. ಆದರೆ, ದೇವರ ನ್ಯಾಯಾಲಯದಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ ಎಂದು ಹೇಳಿದರು.
ಈ ಮದುವೆಗೆ ಇಬ್ರಾಹಿಂ ಕುಟುಂಬ ತೀವ್ರ ವಿರೋಧ ವ್ಯಕ್ತ ಪಡಿಸಿತ್ತು. ಇಫಾ ಈಗ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದು, ನಿನ್ನನ್ನು ನೋಡಬೇಕು ಅನ್ನಿಸುತ್ತದೆ ಎಂದು ಹೇಳಿ ಖಾದರ್ ಪತ್ನಿ ಕಳೆದ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಆಕೆಯನ್ನು ಮನೆಗೆ ಕರೆಸಿಕೊಂಡಿದ್ದರು. ಮೊನ್ನೆ ಆಕೆಯ ಪತಿ ತವರುಮನೆಗೆ ಬಿಡಲು ಬಂದಾಗ ಆತನ ಮೇಲೆ ಹಲ್ಲೆ ಕೂಡ ನಡೆದಿತ್ತು.